ಪ್ರಶಸ್ತಿ ವಿಜೇತ ಕೃಷಿಕರಿಗೆ ಸನ್ಮಾನ

June 24, 2019
3:55 PM

ಸುಳ್ಯ: ದ.ಕ‌.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಕೃಷಿಕರನ್ನು ಸನ್ಮಾನಿಸಲಾಯಿತು.

Advertisement
Advertisement

ಆತ್ಮಯೋಜನೆಯಡಿ 2017-18 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಗೋವಿಂದರಾಜ್ ಭಾರದ್ವಾಜ್,  2018-19ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಪ್ರಶಸ್ತಿ ಪಡೆದ ಪುರುಷೋತ್ತಮ ಗೌಡ, ತಾಲೂಕು ಮಟ್ಟದಲ್ಲಿ ಶ್ರೇಷ್ಠ ಮಟ್ಟದ ಕೃಷಿಕರಾದ ಪ್ರಶಸ್ತಿ ಬೆಳ್ಯಪ್ಪ ಮುಡೂರು, ಈಶ್ವರಪ್ಪ ಗೌಡ, 2017-18ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆದ ರವಿಶಂಕರ್, ದ್ವಿತೀಯ ಸ್ಥಾನ ಪಡೆದ ರಾಜೇಶ್ ಪಡ್ಪು, ತೃತೀಯ ಸ್ಥಾನ ಪಡೆದ ಹೇಮಾವತಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group