ಪ್ರಶಸ್ತಿ ವಿಜೇತ ಕೃಷಿಕರಿಗೆ ಸನ್ಮಾನ

June 24, 2019
3:55 PM

ಸುಳ್ಯ: ದ.ಕ‌.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಕೃಷಿಕರನ್ನು ಸನ್ಮಾನಿಸಲಾಯಿತು.

Advertisement

ಆತ್ಮಯೋಜನೆಯಡಿ 2017-18 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಗೋವಿಂದರಾಜ್ ಭಾರದ್ವಾಜ್,  2018-19ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಪ್ರಶಸ್ತಿ ಪಡೆದ ಪುರುಷೋತ್ತಮ ಗೌಡ, ತಾಲೂಕು ಮಟ್ಟದಲ್ಲಿ ಶ್ರೇಷ್ಠ ಮಟ್ಟದ ಕೃಷಿಕರಾದ ಪ್ರಶಸ್ತಿ ಬೆಳ್ಯಪ್ಪ ಮುಡೂರು, ಈಶ್ವರಪ್ಪ ಗೌಡ, 2017-18ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆದ ರವಿಶಂಕರ್, ದ್ವಿತೀಯ ಸ್ಥಾನ ಪಡೆದ ರಾಜೇಶ್ ಪಡ್ಪು, ತೃತೀಯ ಸ್ಥಾನ ಪಡೆದ ಹೇಮಾವತಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ
May 3, 2025
9:23 PM
by: The Rural Mirror ಸುದ್ದಿಜಾಲ
ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
May 3, 2025
9:14 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ
May 3, 2025
9:05 PM
by: The Rural Mirror ಸುದ್ದಿಜಾಲ
ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |
May 3, 2025
2:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group