ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel