ಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ

January 16, 2020
11:06 AM

ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.

20 ರಿಂದ 45 ವರ್ಷ ವಯೋಮಾನದ ಯುವಕರಿಗೆ  ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ  ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್  ಇವರಲ್ಲಿ ಜ.25  ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಸಂಪೂರ್ಣ ಇನ್ ಹೌಸ್ ಕಾರ್ಯಕ್ರಮ ಇದಾಗಿದ್ದು ಅಭ್ಯರ್ಥಿಗಳು ಶಿಬಿರಪೂರ್ತಿ ಇರಬೇಕಾಗುತ್ತದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು , ಹತ್ತು ದಿನಗಳಿಗೆ ಬೇಕಾದ ಬಟ್ಟೆ, ದಿನ ಉಪಯೋಗಿ ವಸ್ತುಗಳನ್ನು ಬರುವಾಗ ಅಭ್ಯರ್ಥಿಗಳು ತರಬೇಕಾಗಿದೆ.

ಸಂಪರ್ಕ ವಿಳಾಸ:

ವಿನಯ ಕುಮಾರ್
ಡೈರೆಕ್ಟರ್ ರುಡ್ ಸೆಟ್, ಉಜಿರೆ
ದೂರವಾಣಿ: 9483599244

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror