ಬಡತನ ದೇಶದಿಂದ ತೊಲಗಬೇಕು : ಬಹು ಇಸಾಖ್ ಬಾಖವಿ

June 5, 2019
5:30 PM

ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .

Advertisement

ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group