ಬಲ್ಯದಿಂದ ಹೊರಟ ಕುಕ್ಕೆಸುಬ್ರಹ್ಮಣ್ಯದ ನೂತನ ಬ್ರಹ್ಮರಥ

October 2, 2019
10:32 AM

ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.

Advertisement
Advertisement

ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ  ನಡೆದಿದೆ.

ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.

 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group