ಬಳ್ಪ ಗ್ರಾಮದಲ್ಲಿ 40 ಲಕ್ಷ ರೂಪಾಯಿ ಅನುದಾನದ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ

June 29, 2020
3:17 PM

ಬಳ್ಪ: ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ  ನಡೆಯುವ ಕಾಮಗಾರಿಗಳಿಗೆ ಸೋಮವಾರ ಶಾಸಕ ಅಂಗಾರ ಚಾಲನೆ ನೀಡಿದರು.

Advertisement
Advertisement

15 ನೇ ಹಣಕಾಸು ಅನುದಾನದಲ್ಲಿ 30.87 ಲಕ್ಷ ರೂಪಾಯಿ ಅನುದಾನ ,4 ಲಕ್ಷ ರೂಪಾಯಿ ಅಭಿವೃದ್ದಿ ಅನುದಾನ , 6.60 ಲಕ್ಷ ರೂಪಾಯಿ ಪಂಚಾಯತ್ ಸ್ವಂತ ಅನುದಾನದಲ್ಲಿ  ನಡೆಯುವ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಶಾಸಕ ಅಂಗಾರ ಚಾಲನೆ ನೀಡಿದರು.  ಇದೇ ಸಂದರ್ಭ ಎನ್ ಆರ್ ಎಂ ಯೋಜನೆಯಲ್ಲಿ  ಮಹಿಳೆಯರ ಸ್ವಾವಲಂಬನೆಗಾಗಿ ನಿರ್ಮಾಣಗೊಂಡ ಕಟ್ಟಡ ಉದ್ಘಾಟನೆ ನಡೆಯಿತು.

Advertisement

ಈ ಸಂದರ್ಭ ಗ್ರಾಪಂ ಅದ್ಯಕ್ಷ ಪ್ರಕಾಶ್ ಮೂಡ್ನೂರು,  ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಪಂಜ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಗ್ರಾಪಂ ಸದಸ್ಯ ವಿನೋದ್ ಬೊಳ್ಮಲೆ , ಭಾಸ್ಕರ , ರಮಾನಂದ ಎಣ್ಣೆಮಜಲು ಮೊದಲಾದವರು ಇದ್ದರು.

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror