ಬಳ್ಪ: ಬಾಲಕನಿಗೆ ನೆರವಿಗೆ ಮನವಿ

September 14, 2019
10:30 AM

ಬಳ್ಪ: ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಕಲಿಯುತ್ತಿರುವ ಬಳ್ಪದ ಪೊಟ್ಟುಕೆರೆಯ ವಸಂತ ಮೂಲ್ಯ ಹಾಗು ರೇವತಿ ದಂಪತಿಯ ಪುತ್ರನಾದ ಸ್ಕಂದ ಪ್ರಸಾದ ನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈತನಿಗೆ ಆಪರೇಶನ್ ನ ಅಗತ್ಯ ವಿರುವುದರಿಂದ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಬಡ ಜೀವಿಗಳು ಮಗನ ಜೀವ ಉಳಿಸಲು ದಾನಿಗಳ ನೆರವನ್ನು ಬಯಸುತ್ತಿದ್ದಾರೆ.

Advertisement

ಸಹೃದಯಿ ದಾನಿಗಳು ನೆರವು ನೀಡುವರೇ ಈ ಕೆಳಗೆ ತಿಳಿಸಿರುವ ಬ್ಯಾಂಕಿನ ಖಾತೆಗೆ ಜಮೆ ಮಾಡ ಬಹುದು.

ರೇವತಿ (ಹುಡುಗನ ತಾಯಿ) w/o ವಸಂತ ಮೂಲ್ಯ ಸಿಂಡಿಕೇಟ್ ಬ್ಯಾಂಕ್ ಬಳ್ಪ IFC Code : SYNBOOOO298 AC No.02982200003144

ಸಂಪರ್ಕ :  9611964115

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror