ಬಳ್ಪ: ಬಾಲಕನಿಗೆ ನೆರವಿಗೆ ಮನವಿ

September 14, 2019
10:30 AM

ಬಳ್ಪ: ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಕಲಿಯುತ್ತಿರುವ ಬಳ್ಪದ ಪೊಟ್ಟುಕೆರೆಯ ವಸಂತ ಮೂಲ್ಯ ಹಾಗು ರೇವತಿ ದಂಪತಿಯ ಪುತ್ರನಾದ ಸ್ಕಂದ ಪ್ರಸಾದ ನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈತನಿಗೆ ಆಪರೇಶನ್ ನ ಅಗತ್ಯ ವಿರುವುದರಿಂದ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಬಡ ಜೀವಿಗಳು ಮಗನ ಜೀವ ಉಳಿಸಲು ದಾನಿಗಳ ನೆರವನ್ನು ಬಯಸುತ್ತಿದ್ದಾರೆ.

ಸಹೃದಯಿ ದಾನಿಗಳು ನೆರವು ನೀಡುವರೇ ಈ ಕೆಳಗೆ ತಿಳಿಸಿರುವ ಬ್ಯಾಂಕಿನ ಖಾತೆಗೆ ಜಮೆ ಮಾಡ ಬಹುದು.

ರೇವತಿ (ಹುಡುಗನ ತಾಯಿ) w/o ವಸಂತ ಮೂಲ್ಯ ಸಿಂಡಿಕೇಟ್ ಬ್ಯಾಂಕ್ ಬಳ್ಪ IFC Code : SYNBOOOO298 AC No.02982200003144

ಸಂಪರ್ಕ :  9611964115

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror