ಬಿಜೆಪಿ ಗೆಲುವು : ಅಮರಮುಡ್ನೂರುನಲ್ಲಿ ವಿಜಯೋತ್ಸವ

May 23, 2019
10:38 PM

ಚೊಕ್ಕಾಡಿ: ದೇಶದಲ್ಲಿ  ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ   ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.

ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror