ಬೆಳ್ಳಾರೆ ಮದರಸದಲ್ಲಿ ಪ್ರತಿಭಾ ಪುರಸ್ಕಾರ

May 10, 2019
12:00 PM

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಮಿಹ್‍ರಜಾನುನ್ನಿಹಾಯ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ದುವಾಃ ನೀಡಿ ಉದ್ಘಾಟಿಸುವುದರೊಂದಿಗೆ ಝಿಯಾರತ್‍ಗೆ ಚಾಲನೆ ನೀಡಿದರು. ರೇಂಜ್ ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಎಸ್‍ಕೆಎಸ್‍ಬಿವಿ ವಿದ್ಯಾರ್ಥಿ ತಂಡದಿಂದ ಇಶಲ್‍ನೈಟ್, ಬುರ್ದಾ ಮಜ್ಲಿಸ್, ಅಹ್‍ಲನ್ ರಮಲಾನ್ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಹಾಜಿ ಕೆ ಮಮ್ಮಾಲಿ, ಬಶೀರ್ ಬಿ.ಎ, ಬಶೀರ್ ಯು.ಪಿ, ಜಮಾಲುದ್ದೀನ್ ಕೆ.ಎಸ್, ಮುಸ್ತಾಫಾ ಕಲ್ಲಪಣೆ, ಕೆ.ಎ ಬಶೀರ್ ಉಪಸ್ಥಿತರಿದ್ದರು. ಸುಲೈಮಾನ್ ಮುಸ್ಲಿಯಾರ್ ಸ್ವಾಗತಿಸಿ, ಹಸೈನಾರ್ ಮುಸ್ಲಿಯಾರ್ ವಂದಿಸಿದರು. ಸದರ್‍ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಪ್ರಸ್ತಾವನೆಗೈದರು. ಝೈನುದ್ದೀನ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror