ಬೆಳ್ಳಾರೆಯಲ್ಲಿ ಋಣಮುಕ್ತ ಖಾಯಿದೆ ಬಗ್ಗೆ ಸಮಾಲೋಚನಾ ಸಭೆ

December 4, 2019
1:44 PM

ಸುಳ್ಯ: ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಋಣಮುಕ್ತ ಕಾಯಿದೆ ಬಗ್ಗೆ ಸಮಾಲೋಚನಾ ಸಭೆಯು ಡಿ. 4 ರಂದು ನಡೆಯಿತು. ಕಿರುಹಣಕಾಸು ಫೈನಾನ್ಸ್ ಗಳಿಂದ ಆಗುವ ತೊಂದರೆಗಳ ಕುರಿತು ಚರ್ಚಿಸಲಾಯಿತು.

Advertisement
Advertisement

ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಫೈನಾನ್ಸ್ ನವರು ಬಡ್ಡಿ ಜಾಸ್ತಿ ಕೇಳುವ ಬಗ್ಗೆ ಹೇಳಿದರು. ಡಿ.9 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಧಿಕಾರಿಯವರ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಹೋರಾಟಗಾರರಾದ ಸಚಿನ್ ರಾಜ್ ಶೆಟ್ಟಿ ಮತ್ತು ಆನಂದ ಬೆಳ್ಳಾರೆಯವರು ಮಾಹಿತಿ ನೀಡಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror