ಬೇಸಗೆಯಲ್ಲೂ ಗುಡ್ಡದ ಅಡಿಕೆ ತೋಟಕ್ಕೆ ನೀರುಣಿಸದೇ ಹಸಿರು ಹಸಿರು…!

May 29, 2019
8:00 AM

ಒಂದಲ್ಲ, ಎರಡು ತಿಂಗಳು ಅಲ್ಲ. ಇಡೀ ಬೇಸಗೆಯಲ್ಲಿ ಅಡಿಕೆ ತೋಟಕ್ಕೆ ನೀರೇ ಹಾಕದೇ ಇದ್ದರೆ ಏನಾದೀತು ? ಎಲ್ಲರ ಉತ್ತರ ಒಂದೇ ಕರಟಿ ಸಾಯಬಹುದು. ಆದರೆ ನಿಮ್ಮ ವಾದ ತಪ್ಪಾದೀತು. ಇಲ್ಲೊಂದು ಅಡಿಕೆ ತೋಟಕ್ಕೆ ನೀರೇ ಹಾಕುವುದಿಲ್ಲ. ಅದೂ ಗುಡ್ಡದ ತೋಟ…!.  ಮಳೆಗಾಲದಲ್ಲಿ ಮಾತ್ರಾ ಅಡಿಕೆ ಮರಕ್ಕೆ ನೀರು ಸಿಗುತ್ತದೆ. ಬೇಸಗೆಯಲ್ಲಿ ಒಂದು ತೊಟ್ಟು ನೀರು ಸಿಗುವುದೇ ಇಲ್ಲ. ಹಾಗಿದ್ದರೂ ಈ ತೋಟ ಹಸಿರಾಗಿದೆ, ಫಸಲೂ ಇದೆ..!.

Advertisement
Advertisement

 

 

ಬೇಸಗೆಯ ಈ ಕಾಲದಲ್ಲಿ ನೀರಿಲ್ಲದೆ ಅನೇಕ ತೋಟಗಳು ಕರಟಿದವು. ಇನ್ನೂ ಅನೇಕ ತೋಟಗಳಲ್ಲಿ  ನೀರಿನ ಕೊರತೆಯಾಗಿ ಹಿಂಗಾರ ಕರಟಿತು. ಇನ್ನೂ ಹಲವು ತೋಟಗಳಲ್ಲಿ  ನಳ್ಳಿ ಉದುರಿದವು. ಒಂದು ದಿನ ನೀರುಣಿಸುವುದು ಕಷ್ಟವಾದರೂ ತೋಟದ ಹುಲ್ಲು ಬಾಡುತ್ತದೆ, ಅಡಿಕೆ ಮರಕ್ಕೆ, ಗಿಡಕ್ಕೆ ಸಮಸ್ಯೆಯಾಗುತ್ತದೆ. ಅಂತಹದ್ದರಲ್ಲಿ “ ಇಲ್ಲೊಂದು ಗುಡ್ಡದ ತೋಟಕ್ಕೆ ನೀರೇ ಹಾಕುವುದಿಲ್ಲ ” ಎಂಬ ಮಾಹಿತಿ ಬಂದಾಗ ನಂಬುವುದು  ಕಷ್ಟ. ಆ ತೋಟಕ್ಕೆ ಹೋದರೂ ಹತ್ತಾರು ಪ್ರಶ್ನೆಗಳು, ಸಂದೇಹ ವ್ಯಕ್ತಪಡಿಸಿ ಅಕ್ಕಪಕ್ಕದ ಮನೆಯವರಲ್ಲೂ ವಿಚಾರಿಸಿದಾಗಲೂ ಬಂದ ಉತ್ತರ ನೀರೇ ಹಾಕುವುದಿಲ್ಲ ಈ ತೋಟಕ್ಕೆ…!. ಹಾಗಿದ್ದರೆ ಏನು ಟ್ರಿಕ್ಸ್ ಇರಬಹುದು ?

Advertisement

 

 

ಇದು ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿರುವ ತೋಟ. ಬಳ್ಪ ಪೇಟೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರ. ಆಲ್ಕಬೆ ಎಂಬಲ್ಲಿನ ಚಂದ್ರಶೇಖರ ಎಂಬವರು ತೋಟ ಇದು. ಆಲ್ಕಬೆ ಹೊನ್ನಪ್ಪ ಗೌಡ ಎಂಬವರ ಮಗನಾದ ಇವರು ಕೃಷಿಯ ಜೊತೆಗೆ ಸೆಂಟ್ರಿಂಗ್ ಕೆಲಸ ಮಾಡುತ್ತಾರೆ. ಸುಮಾರು 270 ಅಡಿಕೆ ಮರ ಇದೆ ಇವರಿಗೆ. ಕಳೆದ 20 ವರ್ಷಗಳಿಂದ ಇವರ ತಂದೆ ಹೊನ್ನಪ್ಪ ಗೌಡ ಹಾಗೂ ಚಂದ್ರಶೇಖರ ಸೇರಿ ಕೃಷಿ ಮಾಡುತ್ತಿದ್ದಾರೆ.  ಇಷ್ಟೂ ವರ್ಷದಿಂದ ಈ ತೋಟಕ್ಕೆ ಬೇಸಗೆಯಲ್ಲಿ  ನೀರು ಹಾಕುತ್ತಿಲ್ಲ.

 

Advertisement

 

 

ಸಂಪೂರ್ಣ ಸಾವಯವ ಕೃಷಿ ಇವರದು. ಅಡಿಕೆ ಮರಕ್ಕೆ ಹಟ್ಟಿ ಗೊಬ್ಬರ ಹಾಕುತ್ತಾರೆ. ಅದರ ಜೊತೆಗೆ ಬೂದಿ ಸಾಧ್ಯವಾದಷ್ಟು ಹಾಕುತ್ತಾರೆ. ರಾಸಾಯನಿಕ ಗೊಬ್ಬರನ್ನು  ಬಳಕೆ ಮಾಡುತ್ತಿಲ್ಲ. ಆದರೆ ಸುಮಾರು ಫೆಬ್ರವರಿ , ಮಾರ್ಚ್ ಹೊತ್ತಿಗೆ ಪ್ರತೀ ಬಾರಿ ಅಡಿಕೆ ಮರದ ಬುಡಕ್ಕೆ ಸುಮಾರು ಅರ್ಧ  ಕೆಜಿಯಷ್ಟು ಉಪ್ಪು ಹಾಕುತ್ತಾರೆ. ಬೇಸಗೆಯಲ್ಲಿ  ಅಡಿಕೆ ಮರದ  ಬುಡದ ತುಂಬಾ ಸೊಪ್ಪು, ಸೋಗೆ, ಹಟ್ಟಿಗೊಬ್ಬರ ಇಡುತ್ತಾರೆ.  ಇದಿಷ್ಟೇ ಇವರ ಕೃಷಿಯ ಗುಟ್ಟು. ಕಳೆದ ವರ್ಷ ಸುಮಾರು 25 ಚೀಲ ಅಡಿಕೆ ಆಗಿದೆ ಎನ್ನುವ ಚಂದ್ರಶೇಖರ್ ಕೃಷಿಯ ಜೊತೆಗೆ ಕಾಳುಮೆಣಸು ಬಳ್ಳಿಯೂ ಇದೆ. ಆದರೆ ನೀರಿನ ಕೊರತೆ ಹಾಗೂ ಉಪ್ಪು ಹಾಕಿದಾಗ ಸಾಯುತ್ತದೆ ಎಂದು ಹೇಳುತ್ತಾರೆ. ಆದರೆ ಕಾಳುಮೆಣಸಿಗೆಂದೇ ಪ್ರತ್ಯೇಕ ವ್ಯವಸ್ಥೆ  ಏನೂ ಮಾಡುತ್ತಿಲ್ಲ ಎಂದು ವಿವರಣೆ ನೀಡುತ್ತಾರೆ.

Advertisement

 

 

ಆದರೆ ನೀರೇ ಇಲ್ಲದೆ ಹೇಗೆ ಇಲ್ಲಿ ಅಡಿಕೆ ಬೆಳೆಯುತ್ತದೆ ಎಂಬುದರ ಬಗ್ಗೆ ಕೃಷಿಕ ಕೃಷ್ಣಪ್ರಸಾದ್ ಕರ್ಮಜೆ ಹೀಗೆ ಅಭಿಪ್ರಾಯ ಪಡುತ್ತಾರೆ, ಗುಡ್ಡದಲ್ಲಿರುವ ಈ ತೋಟದ ಮಣ್ಣಿನ ತರಗತಿ, ಗುಣಮಟ್ಟವೂ ಕಾರಣ ಇರುವುದು. ಅದರ ಜೊತೆಗೆ ಪ್ರತೀ ವರ್ಷ ಉಪ್ಪು ಸುರಿಯುವುದರಿಂದ ಯಾವುದೇ ಪ್ರಯೋಜನ ಆಗುತ್ತದೆ ಎನ್ನುತ್ತಾರೆ. ಇಲ್ಲಿನ ತೋಟದ ಫಲಸು ಕೂಡಾ ಕಡಿಮೆ ಏನೂ ಆಗಿಲ್ಲ. ಆಸುಪಾಸಿನ ನೀರು ಹಾಕುವ ತೋಟದಷ್ಟೇ ಇದೆ ಎನ್ನುತ್ತಾರೆ ಕೃಷ್ಣಪ್ರಸಾದ್.

ಹೀಗಾಗಿ ಇಂತಹದ್ದೊಂದು ಕೃಷಿ ಪ್ರಯೋಗ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಮಾಡಿದ್ದಾರೆ ಚಂದ್ರಶೇಖರ್ ಕುಟುಂಬ. ಇದೊಂದು ಅಧ್ಯಯನಕ್ಕೆ ಹಾಗೂ ಮಾಹಿತಿಯ ವಿಷಯವಾಗುತ್ತದೆ. ನೀರುಣಿಸದೇ ಹಸಿರಾಗಿರುವ ಕಾರಣ ಏನು ?. ಅಲ್ಲೇ ಪಕ್ಕದ ತೋಟ ನೀರುಣಿಸಿದರೂ ಕರಟಿದೆ. ಗುಡ್ಡದ ಕೆಳಭಾಗದ ತೋಟ ಒಣಗಿದೆ. ಹಾಗಿದ್ದರೆ ಇದ್ಯಾಕೆ ಹೀಗೆ ?

Advertisement

 

 

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ಪ್ರಮುಖ ಸುದ್ದಿ

MIRROR FOCUS

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ

Editorial pick

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಇಂದು ವಿಶ್ವ ರಕ್ತದಾನಿಗಳ ದಿನ
June 14, 2025
9:41 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ

ವಿಶೇಷ ವರದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?
June 14, 2025
7:53 AM
by: ವಿಶೇಷ ಪ್ರತಿನಿಧಿ

OPINION

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group