ಬೊಬ್ಬೆಕೇರಿ ಶಾಲೆಗೆ ಅನುದಾನ ಒದಗಿಸಲು ಶಾಸಕರಿಗೆ ಮನವಿ

June 1, 2019
3:11 PM

ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group