ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ತಂತ್ರಿಗಳ ಭೇಟಿ

October 19, 2019
3:23 PM

ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.

Advertisement
Advertisement

ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

Advertisement

ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್‍ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror