ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

October 31, 2019
11:42 AM

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

Advertisement
Advertisement
Advertisement
Advertisement
Advertisement

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

Advertisement

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…
March 6, 2025
10:52 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror