ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

October 31, 2019
11:42 AM

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror