ಭಕ್ತಿಯಿದ್ದಲ್ಲಿ ಭಗವಂತನಿದ್ದಾನೆ- ಜಯಪ್ರಕಾಶ್

October 31, 2019
12:40 PM

ಅಜ್ಜಿನಡ್ಕ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಇಲ್ಲಿ ಸಾಮೂಹಿಕ ದೀಪಾವಳಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement

 

Advertisement

ಕಾರ್ಯಕ್ರಮವನ್ನು ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ಬೇಬಿ ಅವರು ಉದ್ಘಾಟಿಸಿದರು. ಭಜನಾಮಂದಿರದ ಕಾರ್ಯದರ್ಶಿಗಳಾದ ಶ್ರೀಯುತ ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಜಿತೇಶ್ ಕುಮಾರ್ ಕಾರ್ಯಕ್ರಮದಲ್ಲಿ ಸಹಕರಿಸಿದರು. ಭಜನಾ ತಂಡದಿಂದ ಹಣತೆ ಬೆಳಗಿಸಿ ಭಜನಾ ಸಂಕೀರ್ತನೆಯು ನಡೆಯಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror