ಮಂಗಳೂರು: ಮಂಗಳೂರು ವಿವಿಯ ಬಿಎಸ್ಸಿ ಪದವಿ ಪರೀಕ್ಷೆಯಲ್ಲಿ 8ನೇ ಶ್ರೇಯಾಂಕ ಹಾಗೂ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ 9ನೇ ಶ್ರೇಯಾಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ ಮಂಗಳೂರು ವಿವಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ಮಧುರಾ ಪಿ.ಕೆ. ಇವರು ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರಿಂದ ಪೆರಾಜೆ ಮಾಣಿ ಮಠದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಗೌರವ ಪುರಸ್ಕಾರ ಸ್ವೀಕರಿಸಿದರು. ಈಕೆ ಪುತ್ತೂರು ದರ್ಬೆ ಇಂಚರ ನಿವಾಸಿ ಡಾ.ಪಿ.ಎಸ್.ಕೃಷ್ಣಕುಮಾರ್ ಮತ್ತು ಜಯಶ್ರೀ
ದಂಪತಿ ಪುತ್ರಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel