ಭಾರತ ಬೆಳಗಿತು | 10 ನಿಮಿಷದಲ್ಲಿ 32 GW ವಿದ್ಯುತ್ ಒಮ್ಮೆಲೇ ಕಡಿತ | ಇದು ದೇಶವಾಸಿಗಳ ಪ್ರತಿಕ್ರಿಯೆ |

April 6, 2020
11:18 AM

ಭಾನುವಾರ ರಾತ್ರಿ ಭಾರತ ಬೆಳಗಿತು. ದೀಪಗಳಿಂದ ಭಾರತ ಬೆಳಗುತ್ತಲೇ ಅಂಧಕಾರ ದೂರವಾಯಿತು. ಒಬ್ಬರಿಗೊಬ್ಬರು ನಾವಿದ್ದೇವೆ ಎಂಬ ಜಾಗೃತಿ ಮೂಡಿತು. ಇದಕ್ಕೆ ಸಿಕ್ಕಿದ ಪ್ರತಿಕ್ರಿಯೆ ಉತ್ತಮವಾಗಿತ್ತು. ಇಡೀ ದೇಶದಲ್ಲಿ  ವಿದ್ಯುತ್ ಬೇಡಿಕೆಯಲ್ಲಿ  9 ಗಂಟೆಯಿಂದ 9.10 ರ ವರೆಗೆ ಒಮ್ಮೆಲೇ 32 GW(ಗಿಗಾ ವ್ಯಾಟ್ ) ವಿದ್ಯುತ್ ಬೇಡಿಕೆ ಕಡಿತವಾಯಿತು.

ದೇಶದಲ್ಲಿ  9 ಗಂಟೆಯವರೆಗೆ 115 ಗಿಗಾ ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. 9 ಗಂಟೆಯ ನಂತರ 9.10 ರವರೆಗೆ ಒಮ್ಮೆಲೇ 85 ಗಿಗಾ ವ್ಯಾಟ್ ಗೆ ಇಳಿಕೆಯಾಯಿತು. 9.10 ರ ನಂತರ ಈ ಬೇಡಿಕೆ ಒಮ್ಮೆಲೇ 114.4 ಗಿಗಾ ವ್ಯಾಟ್ ಗೆ ತಲಪಿದೆ. ಅಂದರೆ ಸುಮಾರು 32 ಗಿಗಾ ವ್ಯಾಟ್ ನಷ್ಟು ವಿದ್ಯುತ್ ಕಡಿತವಾಗಿದೆ. ಇದು ಕೇವಲ ಲೈಟ್ ಗಳನ್ನು ಮಾತ್ರವೇ ಆಫ್ ಮಾಡಿರುವ ಬೇಡಿಕೆ ಎಂದು ರಾಷ್ಟ್ರೀಯ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬರುವ ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್ ಲಿಮಿಟೆಡ್ ತಿಳಿಸಿದೆ.


Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror