ಭಾರತದ ಉಜ್ವಲ ಭವಿಷ್ಯದ ಬಜೆಟ್ – ವರುಣ್ ಕಂಜರ್ಪಣೆ ಅಭಿಮತ

July 5, 2019
8:44 PM

ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ  ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?
February 16, 2025
11:20 PM
by: ರಮೇಶ್‌ ದೇಲಂಪಾಡಿ
ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror