ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಬಳಕೆ- ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ

November 26, 2019
10:01 PM

ಧರ್ಮಸ್ಥಳ: ಭಾಷೆ, ಲಿಪಿಯ ಬೆಳವಣಿಗೆಗೆ ಇರುವ ಸವಾಲುಗಳನ್ನು ನಿವಾರಿಸಲು ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವ ಇರಾದೆ ಸರಕಾರಕ್ಕಿದೆ. ಭಾಷೆಯ ಬಳಕೆ ಹೆಚ್ಚಬೇಕು. ಅಧ್ಯಯನ ಕೇಂದ್ರದ ಮೂಲಕ ಮೂರು ವರ್ಷಗಳಲ್ಲಿ ದೇಶಕ್ಕೇ ಮಾದರಿಯಾಗುವಂತೆ ಯೋಜನೆಯನ್ನೊಂದನ್ನು ರೂಪಿಸಲಾಗುವುದು.

Advertisement
Advertisement

ಕನ್ನಡ ಭಾಷೆಯ ಬೆಳವಣಿಗೆಗೆ ಐಟಿ ವಿಭಾಗದಿಂದ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಪ್ರಕಟಿಸಿದರು. ಧರ್ಮಸ್ಥಳ ಲಕ್ಷದೀಪೋತ್ಸವದ ಕೊನೆಯ ದಿನ ಮಂಗಳವಾರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 87 ನೇ ಸಾಹಿತ್ಯ ಸಮ್ಮೇಳನವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕೇವಲ ಆರ್ಥಿಕ ಉನ್ನತಿಯಿಂದ ನಮ್ಮತನ ಉಳಿಯಲು ಸಾಧ್ಯವಿಲ್ಲ. ಇಂಗ್ಲೀಷ್ ವ್ಯಾಮೋಹದ ಮಧ್ಯೆ ಭಾಷೆ ಉಳಿಸಿಕೊಳ್ಳುವ ಪ್ರಯತ್ನ ಆಗಬೇಕಾಗಿದೆ. ಭಾಷೆ, ಸಂಸ್ಕೃತಿ ಬಿಟ್ಟು ಬಿಟ್ಟರೆ ನಮ್ಮತನ ಹೋದಂತೆ. ಇದು ಆಗಬಾರದು ಎಂಬ ಉದ್ದೇಶದಿಂದ ಇಂತಹ ಸಮ್ಮೇಳನ ಅಗತ್ಯವಾಗಿದೆ ಎಂದರು.

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜನಪದ ವಿದ್ವಾಂಸ ಡಾ. ಬಿ.ಎ.ವಿವೇಕ ರೈ ಅವರು ಜನಮಾನಸವನ್ನು ಎಚ್ಚರಿಸುವ, ಸಾಮರಸ್ಯವನ್ನು ಮೂಡಿಸುವ ಸಾಹಿತ್ಯ ಇಂದು ಬರಬೇಕಾಗಿದೆ. ಸಾಹಿತ್ಯ ಎಂಬುದು ಕೇವಲ ಕಥೆ, ಕಾದಂಬರಿ,ನಾಟಕ ಮಾತ್ರ ಅಲ್ಲ. ಅದು ಬದುಕನ್ನು ಉದ್ದೀಪನಗೊಳಿಸಬೇಕು. ಅದಕ್ಕಾಗಿ ಆಹಾರ, ಪರಿಸರ, ಮನೋ, ಸಾಮಾಜಿಕ ವಿಜ್ಞಾನದ ಬಗ್ಗೆ ಸಾಹಿತ್ಯ ಕನ್ನಡದಲ್ಲಿ ಬೇಕು‌ ಎಂದರು.

ಸ್ವಾಗತಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಇಂದಿನ ಸಾಹಿತ್ಯಕ್ಕೆ ನೈತಿಕತೆಯ ಸ್ಪರ್ಶ ಬೇಕಾಗಿದೆ. ನಮ್ಮ ನಡೆ- ನುಡಿಯಲ್ಲಿ ನೈತಿಕತೆಯೆಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಒಳ್ಳೆಯ ಸಾಹಿತ್ಯವನ್ನು ಓದುವ ವರ್ಗ ನಮ್ಮ ನಡುವೆ ಯಾವತ್ತೂ ಇದೆ. ಅದಕ್ಕನುಗುಣವಾಗಿ ಸಾಹಿತ್ಯ ರಚಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಅನಿಸುತ್ತದೆ. ಈ ಕುರಿತ ಚಿಂತನೆ ಈ ಸಮ್ಮೇಳನದಲ್ಲಿ ನಡೆಯುತ್ತದೆ. ಸಮ್ಮೇಳನಗಳು ಧರ್ಮ, ವಿಜ್ಞಾನ ಮತ್ತು ಸಾಹಿತ್ಯದ ಸದಾಶಯಗಳ ಸ್ವರೂಪ ತಿಳಿದುಕೊಳ್ಳಲು ಪೂರಕವಾಗುತ್ತದೆ ಎಂದರು. ಬಳಿಕ ಸಾಹಿತ್ಯ ಮತ್ತು ವಿಶ್ವಮಾನವ ಪ್ರಜ್ಞೆಯ ಬಗ್ಗೆ ಸಾಹಿತಿ ಶ್ರೀಧರ ಬಳಗಾರ, ಅಕ್ಷರ ಪ್ರಪಂಚ ಮತ್ತು ಸತ್ಯದರ್ಶನದ ಕುರಿತು ಡಾ. ವೀಣಾ ಬನ್ನಂಜೆ, ರಂಗಭೂಮಿಯಲ್ಲಿ ಹಾಸ್ಯದ ಬಗ್ಗೆ ವಾಗ್ಮಿ ರಿಚರ್ಡ್ ಲೂಯಿಸ್ ಉಪನ್ಯಾಸ ನೀಡಿದರು.

Advertisement

ವೇದಿಕೆಯಲ್ಲಿ ಹೇಮಾವತಿ ವೀ. ಹೆಗ್ಗಡೆ, ಫ್ರೋ. ಪ್ರಭಾಕರ, ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್ ಇದ್ದರು. ಉದ್ಘಾಟಕರ ಸಮ್ಮಾನ ಪತ್ರವನ್ನು ಡಾ. ಬಿ. ಯಶೋವರ್ಮ, ಅಧ್ಯಕ್ಷರ ಸಮ್ಮಾನ ಪತ್ರವನ್ನು ಡಿ. ಶ್ರೇಯಸ್ ಕುಮಾರ್ ವಾಚಿಸಿದರು. ರುಡ್ ಸೆಟ್ ನಿರ್ದೇಶಕ ವಿನಯಕುಮಾರ್ ವಂದಿಸಿದರು. ಡಾ. ಬಿ.ಪಿ‌. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ಪ್ರಮುಖ ಸುದ್ದಿ

MIRROR FOCUS

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ
June 6, 2025
8:41 PM
by: The Rural Mirror ಸುದ್ದಿಜಾಲ
ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನ | ಮಂಡ್ಯದಲ್ಲಿ 1 ಸಾವಿರ ಗಿಡಗಳನ್ನು ನೆಟ್ಟ ವಿದ್ಯಾರ್ಥಿಗಳು
June 6, 2025
8:36 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group