ಮಂಗಗಳು ಸಾವನ್ನಪ್ಪಿದರೆ ಶೀಘ್ರವಾಗಿ ವರದಿ ನೀಡಲು ಸೂಚನೆ

February 1, 2020
7:04 AM

ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಮಂಗಗಳು ಸಾವನ್ನಪ್ಪಿದರೆ ಶೀಘ್ರವಾಗಿ ವರದಿ ನೀಡಿ ಎಂದು ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸೆಲ್ವಮಣಿ ಆರ್ ಹೇಳಿದರು.
ಜಿಲ್ಲಾ ಪಂಚಾಯತ್ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆದ ಮಂಗನಕಾಯಿಲೆ (ಕ್ಯಾಸನೂರು ಕಾಡಿನ ಕಾಯಿಲೆ-ಕೆ.ಫ್.ಡಿ) ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳ ಕುರಿತು ದ.ಕ. ಜಿಲ್ಲೆಯ ಅಂತರ್ ಇಲಾಖಾ ಸಮನ್ವಯ ಸಭೆಯನ್ನುದ್ದೇಶಿಸಿ ಮಾತನಾಡಿದರು.

Advertisement

ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಕ್ಕೆ ಬೇಕಾದ ಔಷಧಿಗಳನ್ನು ದಾಸ್ತಾನು ಮಾಡಿ ಇಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸಭೆಯನ್ನು ಏರ್ಪಡಿಸಿ ಈ ರೋಗದ ಕುರಿತು ಅರಿವು ಮೂಡಿಸಿ ಜೊತೆಗೆ ತಾಲೂಕು ಮಟ್ಟದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಸಿಕಂದರ್ ಪಾಷಾ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ಡಾ. ಜೆಸಿಂತ್ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror