ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

April 15, 2019
11:04 AM
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group