ಮಂಜೇಶ್ವರ ಉಪಚುನಾವಣೆ- ಮತದಾನ ಆರಂಭ

October 21, 2019
9:22 AM

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಇಂದು ನಡೆಯುತ್ತಿದ್ದು ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದೆ. ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತಿದೆ. ಮತ ಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬರುತಿದೆ. ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ, ಎಲ್ ಡಿ ಎಫ್ ಅಭ್ಯರ್ಥಿ ಶಂಕರ್ ರೈ ಮತ್ತು ಯು ಡಿ ಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಮಧ್ಯೆ ಬಿರುಸಿನ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.

ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಜೇಶ್ವರ, ಎರಣಾಕುಳಂ, ಅರೂರ್, ಕೋನ್ನಿ, ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror