ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

June 15, 2020
3:10 PM

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

Advertisement
Advertisement

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

Advertisement

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

Advertisement

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?
May 21, 2024
4:55 PM
by: The Rural Mirror ಸುದ್ದಿಜಾಲ
ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ
May 21, 2024
3:53 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |
May 21, 2024
3:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror