ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

June 15, 2020
3:10 PM

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ
ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?
May 16, 2026
7:27 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-05-2026 | ಮೇ 19ರವರೆಗೆ ಕರ್ನಾಟಕದಲ್ಲಿ ಗುಡುಗು-ಮಳೆ ಮುಂದುವರಿಕೆ – ಮುಂಗಾರು ಪ್ರವೇಶ ಮತ್ತೆ ವಿಳಂಬವಾಗುವ ಸೂಚನೆ
May 15, 2026
2:57 PM
by: ಸಾಯಿಶೇಖರ್ ಕರಿಕಳ
ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror