ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

April 10, 2019
4:37 AM

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror