ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

April 10, 2019
4:37 AM

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ
ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror