ಮಡಪ್ಪಾಡಿ ಸಹಕಾರಿ ಬ್ಯಾಂಕ್ ಮಹಾಸಭೆ : ಶೇ 8.5 ಡಿವಿಡೆಂಡ್ ಘೋಷಣೆ

September 22, 2019
3:28 PM

ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.

Advertisement

ಸಭೆಯಲ್ಲಿ  ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
April 21, 2025
7:37 AM
by: The Rural Mirror ಸುದ್ದಿಜಾಲ
ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!
April 21, 2025
7:13 AM
by: ದ ರೂರಲ್ ಮಿರರ್.ಕಾಂ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ
April 20, 2025
5:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group