ಮಡಿಕೇರಿ-ಸಂಪಾಜೆ ರಸ್ತೆಯ ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು

July 5, 2019
8:34 AM

ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

Advertisement
Advertisement

ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ.  ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.

Advertisement

 

Advertisement

ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.

ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ  ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ  ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.

Advertisement

 

Advertisement

 

ರಸ್ತೆ ಬಿರುಕು ಬಿಟ್ಟಿರುವ  ವಿಡಿಯೋ

Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror