ಮತ್ತೆ ಆರಂಭವಾದ ಮನೆ ಮನೆ ಇಂಗು ಗುಂಡಿ ಅಭಿಯಾನ

August 28, 2019
2:30 PM

ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ  ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ.

ಏನೆಕಲ್ಲು ಪ್ರೌಢಶಾಲೆಯಲ್ಲಿ ಮನೆ ಮನೆ ಇಂಗು ಗುಂಡಿ ಅಭಿಯಾನ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಮುಖ್ಯೋಪಾಧ್ಯಾಯರು ‌ಮತ್ತು ಶಿಕ್ಷಕರ ಸಹಕಾರದಿಂದ “ಜಲಾಮೃತ ಮನೆ ಮನೆ ಇಂಗು ಗುಂಡಿ ಅಭಿಯಾನದ” ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.

ಮಧ್ಯಾಹ್ನ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗುಗುಂಡಿ ಅಭಿಯಾನ” ಕಾರ್ಯಕ್ರಮವು ತುಂಬ ಯಶಸ್ವಿಯಾಗಿ ಜರಗಿತು. ಶಿಕ್ಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಚೆನ್ನಾಗಿತ್ತು. 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 22, 2025
7:04 PM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ
September 22, 2025
7:26 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?
September 21, 2025
9:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group