ಮನೆಗೆ ಮರ ಬಿದ್ದು ಹಾನಿ: ಸಹಾಯದ ಭರವಸೆ

August 3, 2019
10:00 AM

ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ  ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ  ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ  ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror