ಮರ ಬೆಳೆಸಿ- ಬರ ಅಳಿಸಿ- ತಾಪ ಇಳಿಸಿ :

July 20, 2019
7:33 PM

ಸುಳ್ಯ :  ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ  ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.

Advertisement
Advertisement
Advertisement
Advertisement

ಕಾರ್ಯಕ್ರಮಕ್ಕೆ  ಗ್ರಾಪಂ ಸದಸ್ಯ  ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.

Advertisement

ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ  ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror