ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ. ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.
ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel