ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲದ ನಿವೇದಿತಾಗೆ ಬಹುಮಾನ

September 1, 2019
4:37 PM

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ  ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ  ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.

Advertisement
Advertisement

ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror