ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲದ ನಿವೇದಿತಾಗೆ ಬಹುಮಾನ

September 1, 2019
4:37 PM

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ  ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ  ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror