ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

August 6, 2019
4:05 PM
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror