ಮಳೆ ಹಾನಿ : ತಕ್ಷಣ ಸ್ಪಂದಿಸಿದ ನ ಪಂ ಸದಸ್ಯ

August 7, 2019
10:12 PM

ಸುಳ್ಯ:ಭಾರೀ ಮಳೆಯಿಂದಾಗಿ ಸುಳ್ಯ ನ ಪಂ ಒಳಪಟ್ಟ ವಾರ್ಡ್ 17 ಬೋರುಗುಡ್ಡೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅದನ್ನು ನ ಪಂ ಸದಸ್ಯರಾದ ಕೆ ಎಸ್ ಉಮ್ಮರ್ ಅವರಿಗೆ ಸಾರ್ವಜನಿಕರು ಪೋನ್ ಮುಖಾಂತರ ತಿಳಿಸಿದ ಕೂಡಲೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ಲಿಪ್ತ ಸಮಯಕ್ಕೆ ಸರಿಪಡಿಸಿದರು.  ಸಿ ಎ ಹಾರಿಸ್ ಮತ್ತು ಜಾಫರ್ ಕೂಡ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror