ಮಳೆಗೆ ಸೊಗಸಾಗಿದೆ ಮಡಿಕೇರಿಯ ರಾಜಾಸೀಟ್, ಈಗ ಆನೆಯೂ ಇದೆ…!

June 19, 2019
8:00 AM

ಮಡಿಕೇರಿ :  ಮಳೆಗೆ ಮಂಜಿನ ನಗರಿ ಸೊಗಸಾಗಿದೆ. ಮಂಜು ಓಡುತ್ತಾ ಬರುತ್ತಿದೆ… ಹಾಗೆಯೇ ಸುತ್ತಿಕೊಳ್ಳುತ್ತಿದೆ…. ಕೊಂಚ ಹೊತ್ತಲ್ಲಿ  ಮರೆಯಾಗುತ್ತಿದೆ.. ಈ ದೃಶ್ಯ ವೈಭವ ಕಾಣುವುದು  ಮಡಿಕೇರಿಯ ರಾಜಾಸೀಟಿನಲ್ಲಿ. ಇದೀಗ ಈ ಅಂದಕ್ಕೆ ಮತ್ತಷ್ಟು ಆಕರ್ಷಣೆ ನೀಡಲು ಆನೆಯೂ ಬಂದಿದೆ..!.

Advertisement
Advertisement

ಮಡಿಕೇರಿ ನಗರದ ಹೆಸರುವಾಸಿ ಪ್ರವಾಸಿತಾಣ ರಾಜಾಸೀಟು ಉದ್ಯಾನವನ ಈಗ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಂಡಿದೆ. ವನ್ಯಜೀವಿಗಳ ಬೃಹತ್ ಕಲಾಕೃತಿಗಳನ್ನು ಅಳವಡಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.  ಎತ್ತರದ ಆನೆ ಕಲಾಕೃತಿ ಹೆಚ್ಚು ಗಮನ ಸೆಳೆಯುತ್ತಿದೆ. ಜಿಲ್ಲಾಡಳಿತದ ಆಸಕ್ತಿಯಿಂದಾಗಿ ರಾಜಾಸೀಟಿಗೆ ಹೆಚ್ಚು ಮೆರುಗು ಬಂದಿದೆ ಎಂದು ಸ್ಥಳೀಯ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

 

Advertisement

 

ಸುಮಾರು 18 ಲಕ್ಷ ರೂ. ವೆಚ್ಚದ ಕಲಾಕೃತಿಗಳನ್ನು ಪುಣೆಯಿಂದ ತರಲಾಗಿದ್ದು, ನವಿಲು, ಜಿಂಕೆ, ಮೊಲ, ಹುಲಿ, ಜಿರಾಫೆ, ಆನೆ ಹಾಗೂ ಇನ್ನಿತರ ಕಲಾಕೃತಿಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಪ್ರವಾಸಿಗರು ಕುಳಿತುಕೊಳ್ಳಲು ಆಕರ್ಷಕ ಕಲ್ಲುಬೆಂಚು ಅಳವಡಿಸಲಾಗುವುದು ಮತ್ತು ವೀಕ್ಷಣಾ ಗೋಪುರವನ್ನು ಮತ್ತಷ್ಟು ಅಂದಗಾಣಿಸಲಾಗುತ್ತಿದೆ.

Advertisement

ಇದೀಗ ಮಳೆಯೂ ಹೆಚ್ಚಾಗಿದ್ದು ಮಂಜಿನ ಓಟದ ದೃಶ್ಯವು ಮನ ತಣಿಸುತ್ತದೆ.

 

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror