ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆ : ಪ್ರೊ. ಎಂ. ಬಾಲಚಂದ್ರಗೌಡ

July 29, 2019
1:00 PM

ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.

Advertisement
Advertisement

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.

ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group