ಮಳೆಯ ಜೊತೆಗೆ ಇಲ್ಲಿ ಸಾಂಕ್ರಾಮಿಕ ರೋಗದ ಭೀತಿ..!

June 21, 2019
8:45 PM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ  ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಚರಂಡಿ ,ಸ್ಲಾಬ್ ಇಲ್ಲದೇ ಇರುವುದು ಒಂದು ಸಮಸ್ಯೆಯಾದರೆ ಅದರ ಜೊತೆಗೆ ಸ್ಥಳೀಯ ಲಾಡ್ಜ್ , ಬಡಾವಣೆಯಿಂದ, ಹೋಟೆಲ್ ಗಳಿಂದ ತ್ಯಾಜ್ಯ ಬರುತ್ತಿದೆ. ಸಂಬಂಧಿತರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್
ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror