ಮಳೆಯಲ್ಲ ಇಂದು‌‌ ವಿಪರೀತ ಗಾಳಿ

August 7, 2019
4:11 PM

ಸುಳ್ಯ:‌ಮಳೆಯ ಜೊತೆ ಇಂದು ಭಾರೀ‌ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ‌ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.

Advertisement
Advertisement

ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.

Advertisement

ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror