ಮಳೆ‌ ಸಂಕಷ್ಟ : ಗಂಜಿ ಕೇಂದ್ರಕ್ಕೆ ತಕ್ಷಣದ ನೆರವು ನೀಡಿದ ಕುಕ್ಕೆ ದೇವಸ್ಥಾನ

August 8, 2019
2:02 PM

ಸುಬ್ರಹ್ಮಣ್ಯ: ಮಳೆ ಹಲವು ಕಡೆ ಸಂಕಷ್ಟ ತಂದಿತು. ಈ ಸಂದರ್ಭ ಆಡಳಿತದ ವತಿಯಿಂದ  ಗಂಜಿ ಕೇಂದ್ರ ತೆರೆಯಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಶ್ರೀ ದೇವರ ಅನ್ನ ಪ್ರಸಾದ ಹಾಗೂ ಚಾಪೆ,ಹೊದಿಕೆಗಳನ್ನು ವಿತರಿಸಲಾಗಿದೆ. ದೇವಸ್ಥಾನದ ಆಡಳಿತ ತಕ್ಷಣ ಸ್ಪಂದನೆ ನೀಡುತ್ತಿದೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಗಮನಿಸಿ ಸೂಕ್ತ ನಿರ್ಧಾರ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾದರು.

ಸಾಮಾಜಿಕ ಮುಂದಾಳು ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಹಲವರು ನಿರಂತರ ಮಳೆ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror