ಬೆಂಗಳೂರು: ಮಾಜಿ ಸಚಿವ ಜಿ. ಪರಮೇಶ್ವರ್ ಅವರ ಮನೆ ಹಾಗೂ ಕಾಲೇಜಿನ ಮೇಲೆ ಐ ಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ಅವರ ಆಪ್ತ ಸಹಾಯಕ ರಮೇಶ್ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಐಟಿ ದಾಳಿ ವೇಳೆ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಅದಾದ ಬಳಿಕ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರಣೆ ಬಳಿಕ ಆಪ್ತರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel