ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ | ಮೇ.16 ಪ್ರಾಯೋಗಿಕ ಚಾಲನೆಗೆ ಸಿದ್ಧತೆ |

May 15, 2020
2:50 PM

ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಚಾಲನೆಗೆ ಸಿದ್ಧವಾಗಿದೆ. ಇದು ವಿದ್ಯುತ್ ಬಳಕೆದಾರರಿಗೆ ಬಹುದೊಡ್ಡ ಕೊಡುಗೆ..!.

Advertisement
Advertisement
Advertisement
Advertisement
Advertisement

ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಲೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಆದರೆ ಕುಂಟುನೆಪ ಮುಂದುವರಿದಿತ್ತು. ಇದೀಗ ಮೇ.16 ರಂದು ಪ್ರಾಯೋಗಿಕ ಚಾಲನೆಗೆ ಸಿದ್ಧತೆ ನಡೆಯುತ್ತಿದೆ. ಬೆಳ್ಳಾರೆ ವಿದ್ಯುತ್ ಬಳಕೆದಾರರ ವೇದಿಕೆ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆ ಶೀಘ್ರವಾಗಿ ಮುಕ್ತಾಯಗೊಳ್ಳಲು ಕಳೆದ  ಒಂದು ವರ್ಷಗಳಿಂದ ನಿರಂತರ ಹೋರಾಟ ಮಾಡಿತ್ತು, ಅಗತ್ಯವಾಗಿ ಆಗಬೇಕಾದ ಕೆಲಸಗಳ ಕಡೆಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದು ಸುಲಲಿತವಾಗುವಂತೆ ಮಾಡಿತ್ತು.

Advertisement

ಕಳೆದ ಒಂದು ವರ್ಷಗಳಿಂದ ವೇಗ ಪಡೆದ ಮಾಡಾವು 110 ಕೆವಿ ಸಬ್ ಸ್ಟೇಶನ್ ಇನ್ನೂ ಉದ್ಘಾಟನೆಗೆ ಕಾಯುತ್ತಿರುವುದರ ಬಗ್ಗೆ ಹಾಗೂ  ವರ್ಷಗಳಿಂದ ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದಲ್ಲಿ  ನಡೆದ ಹೋರಾಟ ಹಾಗೂ  ಫಾಲೋಅಪ್ ಬಗ್ಗೆ ಸುಳ್ಯನ್ಯೂಸ್.ಕಾಂ ಸಮಗ್ರ ವರದಿ ಮಾಡಿತ್ತು.

ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದ  ಹೋರಾಟಕ್ಕೆ ಕೃಷಿಕರು,  ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳ ಗ್ರಾಮ ಪಂಚಾಯತ್ ಗಳು, ಇನ್ನಿತರ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದವು.

Advertisement

 

110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror