ಮಾಸ್ಟರ್ ಹಿರಣ್ಣಯ್ಯ ನಿಧನ: ಡಾ.ವೀರೇಂದ್ರ ಹೆಗ್ಗಡೆ ಸಂತಾಪ

May 2, 2019
10:05 PM

ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror