ಮಿಡತೆ ಹಾವಳಿ – ರೈತರಿಗೆ ಇಲಾಖೆಗಳಿಂದ ಸಲಹೆ

June 7, 2020
3:26 PM

 

Advertisement
Advertisement

ಮಿಡತೆ ದಾಳಿ ಬಗ್ಗೆ ಕೃಷಿ ಇಲಾಖೆ ಹೀಗೆ ಸಲಹೆ ನೀಡುತ್ತದೆ….

ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಕಾಣಿಸಿಕೊಂಡಿರುತ್ತದೆ ಹಾಗೂ ಕಾಣಿಸಿಕೊಂಡ ಮಿಡತೆಗಳು ಮರುಭೂವಿಯಲ್ಲಿ ಕಂಡುಬಂದ ಮಿಡತೆಗಳು ಆಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿ,  ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‍ ಅಥವಾ ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚಾಗಿ ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು.

ಬೇವಿನ ಮೂಲದ ಕೀಟನಾಶಕಗಳನ್ನು (0.15% ಇ.ಸಿ @3ಎಂ.ಎಲ್/ಲೀ) ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

ಕೀಟವು ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶ ಕನಿಷ್ಟ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿ ವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರ್ಯಾಕ್ಟರ್ ಮೌಂಟೆಡ್‍ ಜೆಟ್ ಸ್ಪ್ರೇಯರ್ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು.ಆದರೆ ಈ ಕೀಟನಾಶಕಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

Advertisement

ಬೆಳೆಯ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್ 20%  ಪ್ರತೀ ಹೆಕ್ಟರ್ ಗೆ 1.2 ಲೀ, ಕೀಟನಾಶಕ ಕ್ಲೊರೋಪೈರಿಪಾಸ್ 50%  ಪ್ರತೀ ಹೆಕ್ಟರ್ ಗೆ 480 ಎಂ.ಎಲ್, ಕೀಟನಾಶ ಕಡೆಲ್ಟಮೆಥ್ರಿನ್ 2.8 ಪ್ರತಿ ಹೆಕ್ಟೇರ್ ಗೆ 450 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 5% ಎಸ್.ಸಿ ಪ್ರತಿ ಹೆಕ್ಟೇರ್ ಗೆ 125 ಎಂ.ಎಲ್, ಕೀಟನಾಶಕ ಫಿಪ್ರೋನಿಲ್ 2.8% ಇ.ಸಿ ಪ್ರತಿ ಹೆಕ್ಟೇರ್ ಗೆ 225 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 5.0% ಇ.ಸಿ.ಪ್ರತಿಹೆಕ್ಟೇರ್ ಗೆ 400 ಎಂ.ಎಲ್, ಕೀಟನಾಶ ಕಲಾಮ್ಡಾ ಸಹಲೋಥ್ರಿನ್ 10.0%  ಡಬ್ಲ್ಯೂಪಿ ಪ್ರತಿ ಹೆಕ್ಟೇರ್ ಗೆ 200 ಗ್ರಾಂ, ಕೀಟನಾಶಕ ಮಲಾಥಿಯಾನ್ 50% ಇ.ಸಿ.ಪ್ರತಿ ಹೆಕ್ಟೇರ್‍ ಗೆ 1.85 ಲೀ, ಕೀಟನಾಶಕ ಮಲಾಥಿಯಾನ್ 25% ಡಬ್ಲ್ಯೂಪಿ ಪ್ರತಿ ಹೆಕ್ಟೇರ್‍ ಗೆ 3.7 ಕಿ.ಗ್ರಾಂ ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸುತ್ತದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ
ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ

ಪ್ರಮುಖ ಸುದ್ದಿ

MIRROR FOCUS

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

Editorial pick

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ನಿಮ್ಮ ಆರೋಗ್ಯವನ್ನು ಪುನರುಜ್ಜೀವನಗೊಳಿಸಿ | 10 ಆಶ್ಚರ್ಯಕರ ಆಯುರ್ವೇದ ಉಪಾಯಗಳು !
July 24, 2025
7:15 AM
by: ದ ರೂರಲ್ ಮಿರರ್.ಕಾಂ
ಬಸ್ಸು ಚಾಲಕನಿಗೆ ಹಲಸಿನ ಊಟ ತಂದ ಸಂಕಷ್ಟ…!
July 24, 2025
7:06 AM
by: ದ ರೂರಲ್ ಮಿರರ್.ಕಾಂ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ವಿಶೇಷ ವರದಿ

ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group