ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಗೂಡು ದೀಪ ಸ್ಪರ್ಧೆ ಏರ್ಪಡಿಸಲಾಯಿತು. ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆದ ಸ್ಪರ್ಧೆಯಲ್ಲಿ ವಿವಿಧ ವಿನ್ಯಾಸದ ವರ್ಣಮಯ ಗೂಡುದೀಪಗಳನ್ನು ತಯಾರಿಸಲಾಗಿತ್ತು. ಮಿತ್ರ ಬಳಗ ಕಾಯರ್ತೋಡಿಯು ದೀಪಾವಳಿ ಪ್ರಯುಕ್ತ ಪ್ರತಿ ವರ್ಷವೂ ಗೂಡು ದೀಪ ಸ್ಪರ್ಧೆ ಹಾಗು ಬಲಿಯೇಂದ್ರ ಅಲಂಕಾರ ಸ್ಪರ್ಧೆಯನ್ನು ಏರ್ಪಡಿಸುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel