ಮುಂಗಾರು ಮಳೆಗೆ ಮುನ್ನುಡಿ : ಕೇರಳದಲ್ಲಿ ರೆಡ್ ಎಲರ್ಟ್

June 7, 2019
10:34 PM

ತಿರುವಂತನಪುರ: ಮಳೆಗಾಲ ಶುರುವಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳದ 4 ಜಿಲ್ಲೆಗಳಲ್ಲಿ  ರೆಡ್ ಎಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಕೇರಳ ರಾಜ್ಯದ ತ್ರಿಶೂರ್ , ಎರ್ನಾಕುಲಂ, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಯಲ್ಲಿ  ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಇದರಲ್ಲಿ ತ್ರಿಶೂರ್ ಜಿಲ್ಲೆಯಲ್ಲಿ  ಜೂ.10 ರಂದು ಹಾಗೂ ಉಳಿದ ಜಿಲ್ಲೆಗಳಲ್ಲಿ  ಜೂ.11 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ಮುಂಗಾರು ಮಳೆಯು ಜೂ.8 ರಂದು ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು.

ಈ ನಡುವೆ ರಾಜ್ಯ ಕರಾವಳಿ ಜಿಲ್ಲೆ  ಸೇರಿದಂತೆ ಇತರ ಕಡೆಗಳಲ್ಲಿ  24 ಗಂಟೆಗಳಲ್ಲಿ  ಭಾರಿ ಮಳೆಯಾಗಲಿದೆ ಎಂಬ ಸೂಚನೆ ಬಂದಿತ್ತು. ಅದರ ಬೆನ್ನಿಗೇ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror